ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.
ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ
ಚಿಕ್ಕೋಡಿ – ಸದಲಗಾ ಗಣೇಶ ಹುಕ್ಕೇರಿ
ಕಾಗವಾಡ – ಭರಮಗೌಡ ಆಲಗೌಡ ಕಾಗೆ
ಕುಡಚಿ – ಎಸ್ಸಿ – ಮಹೇಂದ್ರ ಕೆ.ತಮ್ಮಣ್ಣನವರ್
ಹುಕ್ಕೇರಿ – ಎ ಬಿ ಪಾಟೀಲ್
ಯಮಕನಮರಡಿ – ಎಸ್ಟಿ – ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ – ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್
ಖಾನಾಪುರ – ಡಾ. ಅಂಜಲಿ ನಿಂಬಾಳ್ಕರ್
ಬೈಲಹೊಂಗಲ – ಮಹಾಂತೇಶ ಶಿವಾನಂದ ಕೌಜಲಗಿ
ರಾಮದುರ್ಗ – ಅಶೋಕ್ ಎಂ.ಪಟ್ಟಣ
ಜಮಖಂಡಿ – ಆನಂದ ಸಿದ್ದು ನ್ಯಾಮಗೌಡ
ಹುನಗುಂದ – ವಿಜಯಾನಂದ್ ಎಸ್.ಕಾಶಪ್ಪನವರ್
ಮುದ್ದೇಬಿಹಾಳ – ಅಪ್ಪಾಜಿ ಅಲಿಯಾಸ್ ಸಿ.ಎಸ್.ನಾಡಗೌಡ
ಬಸವನ ಬಾಗೇವಾಡಿ – ಶಿವಾನಂದ ಪಾಟೀಲ
ಬಬಲೇಶ್ವರ – ಎಂ ಬಿ ಪಾಟೀಲ್
ಇಂಡಿ – ಯಶವಂತ ರಾಯಗೌಡ ವಿ ಪಾಟೀಲ್
ಜೇವರ್ಗಿ – ಡಾ. ಅಜಯ್ ಧರಮ್ ಸಿಂಗ್
ಶೋರಾಪುರ – ಎಸ್ಟಿ – ರಾಜಾವೆಂಕಟಪ್ಪ ನಾಯ್ಕ್
ಶಹಾಪುರ – ಶರಣಬಸಪ್ಪ ಗೌಡ
ಚಿತಾಪುರ – ಎಸ್ಸಿ – ಪ್ರಿಯಾಂಕ್ ಖರ್ಗೆ
ಸೇಡಂ – ಡಾ.ಶರಣಪ್ರಕಾಶ ಪಾಟೀಲ
ಚಿಂಚೋಳಿ – SC – ಸುಭಾಷ್ ವಿ. ರಾಥೋಡ್
ಗುಲ್ಬರ್ಗ ಉತ್ತರ – ಕನೀಜ್ ಫಾತಿಮಾ
ಆಳಂದ – ಬಿ ಆರ್ ಪಾಟೀಲ್
ಹುಮನಾಬಾದ್ – ರಾಜಶೇಖರ್ ಬಿ ಪಾಟೀಲ್
ಬೀದರ್ ದಕ್ಷಿಣ – ಅಶೋಕ್ ಖೇಣಿ
ಬೀದರ್ – ರಹೀಮ್ ಖಾನ್
ಭಾಲ್ಕಿ – ಈಶ್ವರ್ ಖಂಡ್ರೆ
ರಾಯಚೂರು ಗ್ರಾಮಾಂತರ – ಎಸ್ಟಿ – ಬಸನಗೌಡ ದಡ್ಡಲ್
ಮಾಸ್ಕಿ – ಎಸ್ಟಿ – ಬಸನಗೌಡ ತುರ್ವಿಹಾಳ್
ಕುಷ್ಟಗಿ – ಅಮರೇಗೌಡ ಪಾಟೀಲ್ ಬಯ್ಯಾಪುರ
ಕನಕಗಿರಿ – ಎಸ್ ಸಿ – ಶಿವರಾಜ್ ಸಂಗಪ್ಪ ತಂಗಡಗ
ಯಲಬುರ್ಗಾ – ಬಸವರಾಜ ರಾಯರೆಡ್ಡಿ
ಕೊಪ್ಪಳ – ಕೆ.ರಾಘವೇಂದ್ರ
ಗದಗ – ಎಚ್.ಕೆ. ಪಾಟೀಲ್
ರೋಣ – ಜಿ.ಎಸ್ ಪಾಟೀಲ್
ಹುಬ್ಬಳ್ಳಿ – ಧಾರವಾಡ-ಪೂರ್ವ – ಎಸ್ಸಿ – ಪ್ರಸಾದ್ ಅಬ್ಬಯ್ಯ
ಹಳಿಯಾಳ – ಆರ್.ವಿ.ದೇಶಪಾಂಡೆ
ಕಾರವಾರ – ಸತೀಶ್ ಕೃಷ್ಣ ಸೈಲ್
ಭಟ್ಕಳ – ಮಂಕಲ್ ಸುಬ್ಬ ವಿದ್ಯಾ
ಹಾನಗಲ್ – ಶ್ರೀನಿವಾಸ್ ವಿ. ಮಾನೆ
ಹಾವೇರಿ – ಎಸ್ಸಿ – ರುದ್ರಪ್ಪ ಲಮಾಣಿ
ಬ್ಯಾಡಗಿ – ಬಸವರಾಜ ಎನ್. ಶಿವಣ್ಣನರ
ಹಿರೇಕೆರೂರು – ಯು.ಬಿ. ಬಣಕಾರ
ರಾಣಿಬೆನ್ನೂರು – ಪ್ರಕಾಶ್ ಕೆ.ಕೋಳಿವಾಡ್
ಹಡಗಲ್ಲಿ – ಎಸ್ಸಿ – ಪಿ.ಟಿ. ಪರಮೇಶ್ವರ ನಾಯ್ಕ
ಹಗರಿಬೊಮ್ಮನಹಳ್ಳಿ – SC – L.B.P. ಭೀಮಾ ನಾಯ್ಕ್
ವಿಜಯನಗರ – ಹೆಚ್.ಆರ್.ಗವಿಯಪ್ಪ
ಕಂಪ್ಲಿ – ಎಸ್ಟಿ – ಜೆ.ಎನ್. ಗಣೇಶ್
ಬಳ್ಳಾರಿ – ಎಸ್ಟಿ – ಬಿ.ನಾಗೇಂದ್ರ
ಸಂಡೂರ್ – ಎಸ್ಟಿ – ಇ. ತುಕಾರಾಂ
ಚಳ್ಳಕೆರೆ – ಎಸ್ಟಿ – ಟಿ.ರಘುಮೂರ್ತಿ
ಹಿರಿಯೂರು- ಡಿ. ಸುಧಾಕರ್
ಹೊಸದುರ್ಗ – ಗೋವಿಂದಪ್ಪ ಬಿ.ಜಿ.
ದಾವಣಗೆರೆ ಉತ್ತರ – ಎಸ್.ಎಸ್.ಮಲ್ಲಿಕಾರ್ಜುನ
ದಾವಣಗೆರೆ ದಕ್ಷಿಣ – ಶಾಮನೂರು ಶಿವಶಂಕ್ರಪ್ಪ
ಮಾಯಕೊಂಡ-ಎಸ್ಸಿ – ಕೆ.ಎಸ್. ಬಸವರಾಜು
ಭದ್ರಾವತಿ – ಸಂಗಮೇಶ್ವರ ಬಿ.ಕೆ
ಸೊರಬ – ಎಸ್. ಮಧು ಬಂಗಾರಪ್ಪ
ಸಾಗರ – ಗೋಪಾಲಕೃಷ್ಣ ಬೇಳೂರು
ಬೈಂದೂರು – ಕೆ ಗೋಪಾಲ ಪೂಜಾರಿ
ಕುಂದಾಪುರ – ಎಂ. ದಿನೇಶ್ ಹೆಗ್ಡೆ
ಕಾಪು – ವಿನಯ ಕುಮಾರ್ ಸೊರಕೆ
ಶೃಂಗೇರಿ – ಟಿ.ಡಿ.ರಾಜೇಗೌಡ
ಚಿಕ್ಕನಾಯಕನಹಳ್ಳಿ – ಕಿರಣ್ ಕುಮಾರ್
ತಿಪಟೂರು – ಕೆ ಷಡಕ್ಷರಿ
ತುರುವೇಕೆರೆ – ಕಾಂತರಾಜ್ ಬಿ.ಎಂ
ಕುಣಿಗಲ್ – ಡಾ.ಎಚ್.ಡಿ. ರಂಗನಾಥ್
ಕೊರಟಗೆರೆ – ಎಸ್ಸಿ – ಡಾ. ಜಿ. ಪರಮೇಶ್ವರ
ಶಿರಾ – ಟಿ.ಬಿ. ಜಯ ಚಂದ್ರ
ಪಾವಗಡ – ಎಸ್ಸಿ – ಎಚ್.ವಿ. ವೆಂಕಟೇಶ್
ಮಧುಗಿರಿ – ಕೆ.ಎನ್. ರಾಜಣ್ಣ
ಗೌರಿಬಿದನೂರು – ಶಿವಶಂಕರ ರೆಡ್ಡಿ ಎನ್.ಎಚ್
ಬಾಗೇಪಲ್ಲಿ – ಎಸ್.ಎನ್. ಸುಬ್ಬಾ ರೆಡ್ಡಿ
ಚಿಂತಾಮಣಿ – ಡಾ. ಎಂ.ಸಿ. ಸುಧಾಕರ್
ಶ್ರೀನಿವಾಸಪುರ – ಕೆ.ಆರ್. ರಮೇಶ್ ಕುಮಾರ್
ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) – SC – ರೂಪಕಲಾ ಎಂ
ಬಂಗಾರಪೇಟೆ – ಎಸ್ಸಿ – ಎಸ್.ಎನ್. ನಾರಾಯಣಸ್ವಾಮಿ
ಮಾಲೂರು – ಕೆ.ವೈ. ನಂಜೇಗೌಡ
ಬ್ಯಾಟರಾಯನಪುರ – ಕೃಷ್ಣ ಬೈರೇಗೌಡ
ರಾಜರಾಜೇಶ್ವರಿನಗರ – ಕುಸುಮಾ ಎಚ್
ಮಲ್ಲೇಶ್ವರಂ – ಅನುಪ್ ಅಯ್ಯಂಗಾರ್
ಹೆಬ್ಬಾಳ – ಸುರೇಶ್ ಬಿ.ಎಸ್
ಸರ್ವಜ್ಞನಗರ – ಕೆ.ಜೆ. ಜಾರ್ಜ್
ಶಿವಾಜಿನಗರ – ರಿಜ್ವಾನ್ ಅರ್ಷದ್
ಶಾಂತಿ ನಗರ – ಎನ್.ಎ.ಹಾರಿಸ್
ಗಾಂಧಿ ನಗರ – ದಿನೇಶ್ ಗುಂಡೂರಾವ್
ರಾಜಾಜಿ ನಗರ ಪುಟ್ಟಣ್ಣ
ಗೋವಿಂದರಾಜ್ ನಗರ – ಪ್ರಿಯಕೃಷ್ಣ
ವಿಜಯನಗರ – ಎಂ. ಕೃಷ್ಣಮಪ್ಪ
ಚಾಮರಾಜಪೇಟೆ – ಬಿ.ಝಡ್. ಜಮೀರ್ ಅಹಮದ್ ಖಾನ್
ಬಸವನಗುಡಿ – ಯು.ಬಿ. ವೆಂಕಟೇಶ್
ಬಿ ಟಿ ಎಂ ಲೇಔಟ್ – ರಾಮಲಿಂಗಾ ರೆಡ್ಡಿ
ಜಯನಗರ – ಸೌಮ್ಯ ಆರ್
ಮಹದೇವಪುರ – ಎಸ್ಸಿ – ಹೆಚ್ ನಾಗೇಶ್
ಆನೇಕಲ್ – ಎಸ್ಸಿ – ಬಿ.ಶಿವಣ್ಣ
ಹೊಸಕೋಟೆ – ಶರತ್ ಕುಮಾರ್ ಬಚ್ಚೇಗೌಡ
ದೇವನಹಳ್ಳಿ – ಎಸ್ಸಿ ಕೆ.ಎಚ್. ಮುನಿಯಪ್ಪ
ದೊಡ್ಡಬಳ್ಳಾಪುರ – ಟಿ. ವೆಂಕಟರಾಮಯ್ಯ
ನೆಲಮಂಗಲ – ಎಸ್ಸಿ – ಶ್ರೀನಿವಾಸಯ್ಯ ಎನ್
ಮಾಗಡಿ – ಹೆಚ್.ಸಿ. ಬಾಲಕೃಷ್ಣ
ರಾಮನಗರ – ಇಕ್ಬಾಲ್ ಹುಸೇನ್ ಹೆಚ್ ಎ
ಕನಕಪುರ – ಡಿ ಕೆ ಶಿವಕುಮಾರ್
ಮಳವಳ್ಳಿ – ಎಸ್ಸಿ – ಪಿ.ಎಂ. ನರೇಂದ್ರಸ್ವಾಮಿ
ಶ್ರೀರಂಗಪಟ್ಟಣ – A. B. ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ – ಎನ್.ಚಲುವರಾಯಸ್ವಾಮಿ
ಹೊಳೆನರಸೀಪುರ – ಶ್ರೇಯಸ್ ಎಂ. ಪಟೇಲ್
ಸಕಲೇಶಪುರ – SC – ಮುರಳಿ ಮೋಹನ್
ಬೆಳ್ತಂಗಡಿ – ರಕ್ಷಿತ್ ಶಿವರಾಮ್
ಮೂಡಬಿದ್ರಿ – ಮಿಥುನ್ ಎಂ. ರೈ
ಮಂಗಳೂರು – ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ – ರಮಾನಾಥ ರೈ ಬಿ
ಸುಳ್ಯ – ಎಸ್ಸಿ – ಕೃಷ್ಣಪ್ಪ ಜಿ
ವಿರಾಜಪೇಟೆ – ಎ.ಎಸ್. ಪೊನ್ನಣ್ಣ
ಪಿರಿಯಾಪಟ್ಟಣ – ಕೆ. ವೆಂಟಕೇಶ್
ಕೃಷ್ಣರಾಜನಗರ – ಡಿ. ರವಿಶಂಕರ್
ಹುಣಸೂರು – ಹೆಚ್ ಪಿ ಮಂಜುನಾಥ್
ಹೆಗ್ಗಡದೇವನಕೋಟೆ – ಎಸ್ಟಿ – ಅನಿಲ್ ಕುಮಾರ್ ಸಿ
ನಂಜನಗೂಡು – SC – ದರ್ಶನ್ ಧ್ರುವನಾರಾಯಣ
ನರಸಿಂಹರಾಜ – ತನ್ವೀರ್ ಸೇಠ್
ವರುಣ – ಸಿದ್ದರಾಮಯ್ಯ
ಟಿ.ನರಸೀಪುರ – ಎಸ್ಸಿ – ಎಚ್.ಸಿ.ಮಹದೇವಪ್ಪ
ಹನೂರು – ಆರ್. ನರೇಂದ್ರ
ಚಾಮರಾಜನಗರ – ಸಿ.ಪುಟ್ಟರಂಗ ಶೆಟ್ಟಿ
ಗುಂಡ್ಲುಪೇಟೆ – ಎಚ್.ಎಂ. ಗಣೇಶ್ ಪರಸಾದ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ( AICC Office ) ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಇಂದು ಎಐಸಿಸಿಯಿಂದ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ಹುರಿಯಾಳುಗಳನ್ನು 2ನೇ ಪಟ್ಟಿಯಲ್ಲಿ ಘೋಷಿಸಿದೆ.
ಹೀಗಿದೆ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.