ಸುದ್ದಿ

11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

50

ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?