News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

66

ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ರಾಜಕೀಯ

    5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು

    ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…