ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…