News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸುದ್ದಿ

11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

63

ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…