ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…