ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು. 2017ರಲ್ಲಿ 11 ಕಂಟೇನರ್ ಗಳನ್ನು ಬಳಸಿ ಮೂರು ಅಂತಸ್ತಿನ ಮನೆ ಕಟ್ಟಿದ್ದರು. ಅಂದು ಸಹ ವಿಲ್ ಮನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು. ಅಂದು ಮನೆ ನಿರ್ಮಿಸಿದ್ದ ವಿಲ್ ಹಣದ ಅಡಚಣೆಯಿಂದಾಗಿ ಒಳಾಂಗಣ ವಿನ್ಯಾಸ ಮಾಡಿಸಿರಲಿಲ್ಲ. ಎರಡು ವರ್ಷಗಳ ಬಳಿಕ ಮನೆಯನ್ನು ಅಲಂಕರಿಸಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಲ್ ಬ್ರೆಕ್ಸ್, 2017ರಲ್ಲಿ ಮನೆ ನಿರ್ಮಾಣವಾಗಿತ್ತು. ಅಂದು ಮನೆಯ ಒಳಾಂಗಣ ಸುಂದರಗೊಳಿಸಲು ನನ್ನ ಬಳಿ ಹಣ ಇರಲಿಲ್ಲ. ಹಾಗಾಗಿ ಪ್ರತಿನಿತ್ಯ ನಿಧಾನವಾಗಿ ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸ ತೊಡಗಿದೆ. ಸದ್ಯ ಮನೆ ಪೂರ್ಣಗೊಂಡಿದ್ದು, ಫೋಟೋಗಳು ವೈರಲ್ ಆಗುತ್ತಿವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

ಮನೆ ಸದೃಡವಾಗಿದ್ದು, ಮಳೆ-ಗಾಳಿಯನ್ನು ಎದುರಿಸಬಲ್ಲದು. ಮನೆಯ ಒಳಗಡೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಮೊದಲು ಫೋಟೋಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರು. ಹಾಗಾಗಿ ಫೋಟೋಗಳ ಕೆಳಗೆ ಮನೆಯ ಮಾಹಿತಿ ನೀಡಲು ಆರಂಭಿಸಿದೆ ಎಂದು ವಿಲ್ ಬ್ರೇಕ್ಸ್ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…