ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ.

42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತಿ ಮಾತನಾಡಿರುವ ನಾಕರಿನ್, ನಮ್ಮ ಏರ್ ಲೈನ್ಸ್ ಬಹುತೇಕ ಸಿಬ್ಬಂದಿಯನ್ನು ಸಂಬಳ ರಹಿತ ರಜೆಯ ಮೇಲೆ ಕಳುಹಿಸಿದೆ.

ನನ್ನ ಸಹೋದ್ಯೋಗಿಗಳು ಬೇರೆ ವ್ಯವಹಾರಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ರೆ ಎಲ್ಲರೂ ಏರ್ ಲೈನ್ಸ್ ನಲ್ಲಿ ಪಡೆಯುತ್ತಿದ್ದ ಸಂಬಳಕ್ಕಿಂತ ಕಡಿಮೆ ಹಣಕ್ಕಾಗಿ ಉದ್ಯೋಗ ಮಾಡುತ್ತಿದ್ದಾರೆ. ಆದ್ರೆ ಏರ್ ಲೈನ್ಸ್ ಯಾರನ್ನೂ ಕೆಲಸದಿಂದ ತೆಗೆದು ಹಾಕಿಲ್ಲ. ಮತ್ತೆ ನಮ್ಮನ್ನು ಕೆಲಸಕ್ಕೆ ಕರೆಯುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಓರ್ವ ಪೈಲಟ್ ತಿಂಗಳಿಗೆ 4 ರಿಂದ 5 ಲಕ್ಷ ರೂ. ಸಂಬಳ ಪಡೆಯುತ್ತಿದ್ದರು. ಈಗ ಅವರಿಗೆ ದಿನಕ್ಕೆ 2 ಸಾವಿರ ರೂ. ಹೊಂದಿಸಲು ಕಷ್ಟವಾಗ್ತಿದೆ. ನನ್ನ ಕ್ಯಾಪ್ಟನ್, ಸಿಬ್ಬಂದಿ ನೆನಪು ಆದಾಗ ಆಕಾಶದಲ್ಲಿ ಹಾರುತ್ತಿರುವ ವಿಮಾನವನ್ನು ನೋಡುತ್ತೇನೆ. ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿದಾಗ ಮೊದಲು ಆರ್ಡರ್ ಬಂದಾಗ ನೀಡಿದ ಸೇವೆಯ ಅನುಭವ ತುಂಬಾ ವಿಭಿನ್ನವಾಗಿತ್ತು ಎಂದು ನಾಕರಿನ್ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.