ಸಾಧನೆ

ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

124
ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ  ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ‌ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು. ಬಂಗಾರಪೇಟೆಯ  ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು  ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…