ಸಾಧನೆ

ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

129
ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ  ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ‌ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು. ಬಂಗಾರಪೇಟೆಯ  ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು  ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…