ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.