KOLAR NEWS PAPER

ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

89

ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ.

ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸ್ಪೂರ್ತಿ

    ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.   ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…