ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..