ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…