ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ.

ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಉಲ್ಲಂಘನೆಯಾದ್ರೆ ದಂಡ ವಿಧಿಸುವ ಜವಾಬ್ದಾರಿ ಹೊರಬೇಕಾಗುತ್ತದೆ.ಇನ್ನು ಇಲ್ಲಿ ಕೆಲಸ ಮಾಡುವ ವಿಡಿಯೋ ವಿಶ್ಲೇಷಕರಿಗೆ ಪ್ರತಿ ಪಂದ್ಯಕ್ಕೆ 15 ಸಾವಿರ ರೂಪಾಯಿ ಸಿಗುತ್ತದೆ. ಎರಡೂ ತಂಡದ ಆಟವನ್ನು ಈತ ವಿಶ್ಲೇಷಣೆ ಮಾಡಬೇಕು. ಇದು ಸುಲಭದ ಕೆಲಸವಲ್ಲ. ಆಟಗಾರನಲ್ಲಿ ಕಾಣಿಸಿಕೊಂಡ ಕೊರತೆಯನ್ನು ಆತ ಹೇಳಬೇಕಾಗುತ್ತದೆ.

ಪಂದ್ಯದ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕೆಲಸವನ್ನು ಕ್ರಿಕೆಟ್ STATISTICIAN ಮಾಡುತ್ತಾರೆ. ಯಾವ ಆಟಗಾರ ಎಷ್ಟು ರನ್ ಗಳಿಸಿದ ಎಂಬ ಲೆಕ್ಕ ಅವ್ರ ಬಳಿಯಿರಬೇಕಾಗುತ್ತದೆ. ಬಿಸಿಸಿಐ ಇವ್ರಿಗೆ ದಿನಕ್ಕೆ 10 ಸಾವಿರ ರೂಪಾಯಿ ನೀಡುತ್ತದೆ. ಈ ಹುದ್ದೆ ಪಡೆಯಲು ನೀವು ಗಣಿತದಲ್ಲಿ ಬಿಎಸ್ಸಿ, ಎಂಎಸ್ಸಿ ಜೊತೆಗೆ ಪಿಹೆಚ್ಡಿ ಪಡೆದಿರಬೇಕು.ಬ್ಯಾಟ್, ಬಾಲ್, ಗ್ಲೌಸ್ ಹೀಗೆ ಕ್ರಿಕೆಟ್ ಗೆ ಬೇಕಾಗುವ ಕಿಟ್ ತಯಾರಿಸಿ ಅದನ್ನು ತಂಡಕ್ಕೆ ಕಳುಹಿಸಬೇಕಾಗುತ್ತದೆ. ಕಿಟ್ ಮಾರಾಟ ಮಾಡಿ ಸಾಕಷ್ಟು ಗಳಿಸಬಹುದು. ನೀವಿದನ್ನು ಕಂಪನಿ ರೂಪದಲ್ಲಿಯೂ ಶುರು ಮಾಡಬಹುದು.

ಪ್ರಸಿದ್ಧ ಕ್ರಿಕೆಟ್ ಆಟಗಾರರು ಮ್ಯಾನೇಜರ್ ಹೊಂದಿರುತ್ತಾರೆ. ಅವ್ರ ಜೊತೆ ಕ್ರಿಕೆಟ್ ನಲ್ಲಿ ಆಪರೇಷನ್ ಮ್ಯಾನೇಜರ್ ಎಂಬ ಹುದ್ದೆಯೊಂದಿರುತ್ತದೆ. ಆತ ತಂಡದ ಎಲ್ಲ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಾಗುತ್ತದೆ. ವರ್ಷಕ್ಕೆ ಮ್ಯಾನೇಜರ್ ಗೆ 15 ಲಕ್ಷಕ್ಕಿಂತ ಹೆಚ್ಚು ಸಂಬಳ ಸಿಗುತ್ತದೆ.
ಟಾಸ್ ಗೆದ್ದು ಪಂದ್ಯ ಶುರುವಾದ್ಮೇಲೆ ನಾವು ಮೈದಾನ ನೋಡ್ತೇವೆ. ಆದ್ರೆ ಮೈದಾನ ಸಿದ್ಧಪಡಿಸಲು ಕೆಲಸಗಾರರು ಬೇಕು. ಪಿಚ್ ಬಗ್ಗೆ ಜ್ಞಾನ ಹೊಂದಿರುವವರನ್ನು ಈ ಕೆಲಸಕ್ಕೆ ತೆಗೆದುಕೊಳ್ಳಲಾಗುತ್ತದೆ. ಇದಕ್ಕಾಗಿ ಬಿಸಿಸಿಐ ಸರ್ಟಿಫಿಕೆಟ್ ಕೋರ್ಸ್ ಮಾಡಿದೆ. ಅದ್ರಲ್ಲಿ ಪಾಸ್ ಆದವರಿಗೆ ಕೆಲಸ ಸಿಗಲಿದೆ. ವರ್ಷಕ್ಕೆ 12 ಲಕ್ಷ ರೂಪಾಯಿ ಸಂಬಳ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….