News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports

ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

38

ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್‍ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್‍ಗಳ ರೋಚಕ ಗೆಲುವು ಸಿಕ್ಕಿದೆ.


ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…