ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್ಗಳ ರೋಚಕ ಗೆಲುವು ಸಿಕ್ಕಿದೆ.

ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…