Sports

ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

31

ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು.

ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ ಇಂಡಿಯಾ ಒಡ್ಡಿದ್ದ 337 ರನ್ ಟಾರ್ಗೆಟ್ ಬೆನ್ನತ್ತಿದ ಪಾಕಿಸ್ತಾನ ಆಟಕ್ಕೆ ಮಳೆಯೂ ಅಡ್ಡಿಯಾಗಿತ್ತು. ಮಳೆ ನಿಂತು ಮತ್ತೆ ಪಂದ್ಯ ಪ್ರಾರಂಭವಾದಾಗ ಡೆಕ್ವರ್ತ್ ನಿಯಮದ ಪ್ರಕಾರ ಪಾಕ್‍ಗೆ ಗೆಲ್ಲಲು 30 ಎಸೆತಗಳಲ್ಲಿ 136ರನ್ ಟಾರ್ಗೆಟ್ ನೀಡಲಾಗಿತ್ತು. ಕೊನೆಗೆ ಭಾರತಕ್ಕೆ 86 ರನ್‍ಗಳ ರೋಚಕ ಗೆಲುವು ಸಿಕ್ಕಿದೆ.


ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಪಾಕ್ ತತ್ತರ ಇತ್ತ ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ಸಿಲಿಕಾನ್ ಸಿಟಿಯಲ್ಲೂ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮನೆ, ಅಂಗಡಿ, ಹೊಟೇಲುಗಳಲ್ಲಿ ಜನ ಉಸಿರು ಬಿಗಿ ಹಿಡಿದು ಪಂದ್ಯ ವೀಕ್ಷಿಸಿದ್ರು. ಕೊನೆಗೆ ಪಾಕಿಗಳ ಹುಟ್ಟಡಗಿಸಿದ ಭಾರತ ತಂಡ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ಧಾರವಾಡದಲ್ಲಿಯೂ ಅಭಿಮಾನಿಗಳು ಭಾರತ್ ಮಾತಾಕಿ ಜೈ ಘೋಷಣೆಗಳೊಂದಿಗೆ ನಡುರಾತ್ರಿಯಲ್ಲಿಯೂ ಪಟಾಕಿ ಸಿಡಿಸಿ ಜೈ ಘೋಷ ಹಾಕಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…