ಜ್ಯೋತಿಷ್ಯ

ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

1707

ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ.

ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ.

ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ.

ವ್ಯಕ್ತಿ ಮೈ ಮೇಲೆ ಕಾಗೆ ಬಂದು ಕುಳಿತರೆ ಆರ್ಥಿಕ ಸಮಸ್ಯೆ ಎದುರಾಗಲಿದೆ.

ಮಹಿಳೆಯೊಬ್ಬಳ ತಲೆ ಮೇಲೆ ಕಾಗೆ ಕುಳಿತ್ರೆ ಆಕೆಯ ಪತಿ ಗಂಭೀರ ಸಮಸ್ಯೆ ಎದುರಿಸಲಿದ್ದಾನೆಂದರ್ಥ.

ನಾವು ಯಾವುದಾದರೂ ಕೆಲಸದ ಮೇಲೆ ಹೋಗುತ್ತಿರುವಾಗ ಕಾಗೆ ಕಿರುಚಿದರೆ… ಹೊರಟ ಕೆಲಸ ಸಫಲವಾಗುವುದರ ಸಂಕೇತವಂತೆ.

ತುಂಬಿದ ಕೊಡದ ಮೇಲೆ ಕುಳಿತಿರುವ ಕಾಗೆಯನ್ನು ಯಾರಾದರೂ ನೋಡಿದರೆ…ಕೆಲಸಮಯದಲ್ಲೇ ಧನವಂತರಾಗುತ್ತಾರೆಂದು ಜ್ಯೋತಿಷ್ಯರು ಹೇಳುತ್ತಾರೆ.

ಶುಭ ಕಾರ್ಯಕ್ಕೆ ಹೊರಟಾಗ ಕಾಗೆ, ಮುಖದ ಮುಂದೆ ಬಂದು ಕೂಗಿ ಹೋದ್ರೆ ನೀವು ಮಾಡಲಿರುವ ಕಾರ್ಯದಲ್ಲಿ ಯಶಸ್ಸು ಸಿಗಲಿದೆ ಎನ್ನುವುದರ ಮುನ್ಸೂಚನೆ.

ನೀರಿನ ಕೊಡದ ಮೇಲೆ ಕಾಗೆ ಕುಳಿತಿರುವುದನ್ನು ನೋಡಿದ್ರೆ ಆರ್ಥಿಕ ವೃದ್ಧಿಯಾಗಲಿದೆ.

ಬಾಯಲ್ಲಿ ಮಾಂಸ ಅಥವಾ ರೊಟ್ಟಿ ಕಚ್ಚಿಕೊಂಡು ಹೋಗ್ತಾ ಇರುವ ಕಾಗೆ ನೋಡಿದ್ರೆ ಎಲ್ಲ ಮನೋಕಾಮನೆ ಈಡೇರಲಿದೆ ಎಂದರ್ಥ.

ಮನೆ ಮಹಡಿ ಮೇಲೆ ಅನೇಕ ಕಾಗೆಗಳು ಬಂದು ಕುಳಿತರೆ ಮೃತ್ಯುವಿನ ಸಂಕೇತ. ಮನೆಯ ಮುಖ್ಯಸ್ಥನಿಗೆ ಇದು ಶುಭವಲ್ಲ.

ಕಾಗೆ ಮಹಿಳೆಯ ಮಡಿಲಲ್ಲಿ ಅಥವಾ ತೆಲೆಯ ಮೇಲೆ ಕುಳಿತುಕೊಂಡರೆ…ಗಂಡ ಸಮಸ್ಯೆಗಳ ಪಲಾಗುತ್ತಾನೆ ಎನ್ನುವುದರ ಸಂಕೇತವಂತೆ.

ಸಂಜೆವೇಳೆ ಅಗ್ನೇಯ ದಿಕ್ಕಿನಿಂದ ಕಾಗೆ ನೋಡಿದರೆ…ದ್ರವ್ಯಲಾಭವಾಗುತ್ತದಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…