ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…