ಆರೋಗ್ಯ

ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

184


ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು ನಡೆಸಿದ ಹಲವು ಸಂಶೋಧನೆಗಳು ಈ ಬಗ್ಗೆ ಸತ್ಯ ಹೇಳಿದೆ. ಹಾಗಾದರೆ ಅಳುವುದರಿಂದ ದೇಹದಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಅಳುವುದರಿಂದ ಈ ಐದು ಅರೋಗ್ಯ ಸಮಸ್ಯೆಯನ್ನು ದೂರಮಾಡಬಹುದು ಎಂದು ಈ ಅಧ್ಯಯನ ತಿಳಿಸಿದೆ, ಸಮಾಜವು ಸಾಮಾನ್ಯವಾಗಿ ಅಳುವುದನ್ನು ದೌರ್ಬಲ್ಯದ ಸಂಕೇತವಾಗಿ ನೋಡುತ್ತದೆ ಆದರೆ ನೀವು ಅಳಬೇಕು ಎಂದು ನಿಮಗೆ ಅನಿಸಿದರೆ ನಿಮ್ಮ ಕಣ್ಣೀರನ್ನು ತಡೆಹಿಡಿಯಬೇಡಿ ಮತ್ತು ಇದು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಳುವಿನ ಈ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ಹೆಚ್ಚು ಸ್ಟ್ರೆಸ್ ಅಥವಾ ಒತ್ತಡದ ಸಂದರ್ಭದಲ್ಲಿ ಅಳುವುದು ಬಹಳ ಒಳ್ಳೆಯು ಎನ್ನಬಹುದು, ಒತ್ತಡದ ಸಂದರ್ಭದಲ್ಲಿ ಕಣ್ಣೀರು ಸುರಿಸುವುದರಿಂದ ರಿಲ್ಯಾಕ್ಸ್ ಆಗಬಹುದು ಎಂದು ಸಂಶೋಧನೆ ತಿಳಿಸಿದೆ ಮತ್ತು ಆ ಕ್ಷಣಕ್ಕೆ ಇದರ ಪರಿಣಾಮ ತಿಳಿಯದಿದ್ದರೂ ಸ್ವಲ್ಪ ಸಮಯದ ನಂತರ ದೇಹ ವಿಶ್ರಾಂತಿ ಪಡೆಯಲು ಅಳು ಸಹಕಾರಿ.

ಸಂಶೋಧಕರ ಪ್ರಕಾರ ಅಳುವುದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು (ಪಿಎನ್‌ಎಸ್) ಸಕ್ರಿಯಗೊಳಿಸುತ್ತದೆ, ಸಕ್ರಿಯಗೊಳಿಸಿದಾಗ ಪಿಎನ್ಎಸ್ ಮೆದುಳಿನ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಎರಡನೆಯದಾಗಿ ಅಧಿಕ ರಕ್ತದೊತ್ತಡವು ಪಾರ್ಶ್ವವಾಯು, ಹೃದಯಾಘಾತ, ಹೃದಯ ವೈಫಲ್ಯ, ಬುದ್ಧಿಮಾಂದ್ಯತೆ ಮತ್ತು ಮೂತ್ರಪಿಂಡದ ವೈಫಲ್ಯದಂತಹ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಆದರೆ ಒಳ್ಳೆಯ ಸುದ್ದಿ ಏನೆಂದರೆ ಹಲವಾರು ಅಧ್ಯಯನಗಳ ಪ್ರಕಾರ, ಅಳುವುದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಳುವುದು ನಾಡಿಯನ್ನು ಸ್ಥಿರಗೊಳಿಸುತ್ತದೆ. ಮೂರನೆಯದಾಗಿ ಸಂಶೋಧನೆಗಳ ಪ್ರಕಾರ ಭಾವನಾತ್ಮಕವಾಗಿ ಬರುವಂತಹ ಕಣ್ಣೀರಿನಲ್ಲಿ ಕೆಲವೊಂದು ವಿಷಕಾರಿ ಅಂಶಗಳು ಇರುತ್ತದೆ ಇದರಿಂದ ಅಳು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ.

ಇಷ್ಟೇ ಅಲ್ಲದೆ ಅಳುವಾಗ ನಿಮ್ಮ ಕಣ್ಣಿನಿಂದ ಹರಿಯುವ ಕಣ್ಣೀರು ಕಣ್ಣುಗಳಿಂದ ಹೊಗೆ ಮತ್ತು ಧೂಳಿನಂತಹ ಅಂಶಗಳನ್ನು ತೆಗೆದುಹಾಕುತ್ತದೆ, ಇದರಿಂದಾಗಿ ಹಗುರವಾದ ಮನಸ್ಥಿತಿ ಉಂಟಾಗುತ್ತದೆ. ನಾಲ್ಕನೆಯದಾಗಿ ಅಳುವುದರಿಂದ ಸಿಗುವ ಮತ್ತೊಂದು ಉಪಯೋಗ ಎಂದರೆ ಅಳುವ ಮತ್ತೊಂದು ಆರೋಗ್ಯ ಲಾಭವೆಂದರೆ ಅದು ಕಣ್ಣಿಗೆ ತೇವಾಂಶವನ್ನು ನೀಡುತ್ತದೆ, ಅಳುವುದರಿಂದ ಕಣ್ಣು ಒಣಗುವುದು, ಕೆಂಪಾಗುವುದು ಮತ್ತು ತುರಿಕೆಯನ್ನು ತಡೆಯುವಲ್ಲಿ ಸಹಕರಿಸುತ್ತದೆ. ಕೊನೆಯದಾಗಿ ನೋವನ್ನು ಕಡಿಮೆ ಮಾಡಲು ಅಳು ಸಹಕಾರಿ ಎಂದು ಸಂಶೋಧನೆ ಹೇಳುತ್ತದೆ, ನಾವು ದೈಹಿಕವಾಗಿ ನೋವಲ್ಲಿದ್ದಾಗ ಕೂಡ ಕೆಲವೊಮ್ಮೆ ಕಣ್ಣೀರು ಹೊರಬರುತ್ತದೆ ಮತ್ತು ನೋವು ಸಂವೇದನೆಯನ್ನು ಕಡಿಮೆ ಮಾಡುವ ದೇಹದ ವಿಧಾನ ಇದು. ಹೀಗೆ ಅಳುವುದಂದ ಕಣ್ಣೀರು ಸುರಿಸುವುದರಿಂದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಬಿಡುಗಡೆಯಾಗುತ್ತವೆ. ಇವುಗಳು ಮನಸ್ಸನ್ನು ಹಗುರಗೊಳಿಸಿ ಮನಸ್ಥಿತಿಯನ್ನು ಸುಧಾರಿಸುತ್ತದೆ, ದಯವಿಟ್ಟು ಈ ಉತ್ಮ ವಿಷಯವನ್ನು ಎಲ್ಲರಿಗು ತಿಳಿಸುವ ಜವಾಬ್ದಾರಿ ನಿಮ್ಮದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…