ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.
ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್ ನೀಡಿ, ಮರ್ಮಾಂಗವನ್ನು ಜಜ್ಜಿದ್ದಾರೆ. ಉಳವಯ್ಯ ಚಿಕ್ಕೊಪ್ಪ ಎಂಬಾತನ ಮಗಳನ್ನು ಪ್ರೀತಿಸಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.ಎರಡು ವರ್ಷಗಳ ಹಿಂದೆ ಯುವಕನ ಮನೆಯವರ ಮೇಲೆ ಹಲ್ಲೆ ನಡೆಸಿ, ಆಸ್ತಿ ಬರೆಸಿಕೊಂಡು ಊರು ಬಿಡಿಸಿದ್ದರು ಎಂಬ ಆರೋಪವೂ ಉಳವಯ್ಯ ಚಿಕ್ಕೊಪ್ಪ ಮೇಲಿದೆ. ಯುವಕ ಮೂಲತಃ ಧಾರವಾಡ ಸಮೀಪದ ಗರಗ ಗ್ರಾಮದವನಾಗಿದ್ದು, ಗ್ರಾಮ ಬಿಟ್ಟು ಆತನ ಕುಟುಂಬ ಸದ್ಯ ಬೆಳಗಾವಿಯಲ್ಲಿ ನೆಲೆಸಿದೆ.
ಧಾರವಾಡ ಶಾಸಕ ಅಮೃತ ದೇಸಾಯಿ ಹಾಗೂ ಬೆಳಗಾವಿ ಶಾಸಕ ಅನಿಲ ಬೆನಕೆ ಅವರು ಬೆಳಗಾವಿಗೆ ಧಾವಿಸಿ ಬಂದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಯುವಕ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.