News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

244

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.

ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…