ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.
ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…