ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.
ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.