ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.
ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…