News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

243

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.

ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…