News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

246

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.

ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.

ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.

ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.

ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸುದ್ದಿ

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರಿಂದ ಡ್ರೈವಿಂಗ್ ಟೆಸ್ಟ್‌ಗೆ ನಿರ್ಬಂಧ ಮಾಡಿದ ಆರ್‌ಟಿಓ ಅಧಿಕಾರಿಗಳು…!

    ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…