ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು.
ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ.
ಸೀತಾಫಲದಲ್ಲಿರುವ ಕ್ಯಾಲೋರಿ ಶುಗರ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಬಹುಬೇಗ ಹಸಿವಾಗುವುದಿಲ್ಲ. ತೂಕ ಇಳಿಯುತ್ತದೆ.
ಹಣ್ಣಿನಲ್ಲಿ ಕಬ್ಬಿಣದ ಅಂಶ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ತಡೆದು ಸಂದಿ ನೋವನ್ನು ಕಡಿಮೆ ಮಾಡುತ್ತದೆ.
ನಿಯಮಿತ ರೂಪದಲ್ಲಿ ಸೀತಾಫಲ ಸೇವನೆ ಮಾಡುವುದ್ರಿಂದ ಅದ್ರಲ್ಲಿರುವ ಮೆಗ್ನೀಷಿಯಮ್ ಮತ್ತು ಕ್ಯಾಲ್ಸಿಯಂ ನಮ್ಮ ಎಲುಬನ್ನು ಬಲಪಡಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.