ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ.
ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ.
ಮುಂಬೈನಿಂದ ಮುಂದೆ ಸಾಗಿದ ವಾಯು ಚಂಡಮಾರುತ, ದಿಯು-ಸೋಮನಾಥ-ಪೋರಬಂದರ್-ದ್ವಾರಕ ಮೂಲಕ ಸಾಗಿ ಪಾಕಿಸ್ತಾನದ ಕರಾಚಿಯತ್ತ ದುರ್ಬಲ ಆಗಲಿದೆ. ಇದರ ನಡುವೆ ದಿಯು ಹಾಗೂ ಪೋರ್ ಬಂದರ್ ನಡುವೆ ಭಾರೀ ವರ್ಷಧಾರೆಯಾಗಲಿದೆ.
ಬಂಗಾಳಕೊಲ್ಲಿಯ ಫೋನಿಯಿಂದ ಒಡಿಶಾ ಎದುರಿಸಿದ ಸ್ಥಿತಿಯಿಂದ ಗುಜರಾತ್ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ, ಗುಜರಾತ್ನ ಮೋರ್ಬಿ, ಭಾವನಗರ, ಜುನಾಗಢ, ಗಿರ್, ಸೋಮನಾಥ, ಜಾಮ್ನಗರ, ದ್ವಾರಕಾ, ಕಛ್, ಪೋರ್ ಬಂದರ್, ರಾಜಕೋಟ್ ಮತ್ತು ಅಮ್ರೇಲಿಯ 10 ಜಿಲ್ಲೆಗಳ 3 ಲಕ್ಷಕ್ಕೂ ಅಧಿಕ ಜನರನ್ನು ಈಗಾಗಲೇ ಸ್ಥಳಾಂತರ ಹಾಗೂ 500 ಗ್ರಾಮಗಳ ತೆರವು ಮಾಡಲಾಗಿದೆ.
ಅಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 52 ತಂಡಗಳು ಗುಜರಾತ್ನಲ್ಲಿ ಬೀಡು ಬಿಟ್ಟಿವೆ. ಜೊತೆಗೆ, ಸೇನಾಪಡೆಯ 10 ತುಕಡಿಗಳು, ಮುಂಬೈ ನೌಕಾನೆಲೆಯಲ್ಲಿ ತುರ್ತು ಸ್ಥಿತಿ ಎದುರಿಸಲು ವೈದ್ಯಕೀಯ ತಂಡಗಳು ಸನ್ನದ್ಧವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…