News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

42

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…