ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…