ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…