ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.
ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.
ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…