News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

38

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.

ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.

ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…