ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ.
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ.
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…