News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

125

ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. 
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್‍ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ. 
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್‍ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್‍ನೆಟ್‍ನಲ್ಲಿ ಹರಿದಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.