News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

128

ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. 
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್‍ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ. 
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್‍ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್‍ನೆಟ್‍ನಲ್ಲಿ ಹರಿದಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…