ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ.
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ.
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…