ದೇಗುಲ ದರ್ಶನ, ದೇವರು

ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

90

ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ