ದೇಗುಲ ದರ್ಶನ, ದೇವರು

ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

99

ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.

ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.

ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.

ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.

ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್ 

ಪರಿಹಾರದಲ್ಲಿ ಓಪನ್ ಚಾಲೆಂಜ್ 

ಇಷ್ಟಪಟ್ಟರು ನಿಮ್ಮಂತ ಯಾವಾಗಲೂ

ಪ್ರೀತಿಯಲ್ಲಿ ನಂಬಿ ಮೋಸ 

ಅತ್ತೆಸೊಸೆ ಕಲಹ ಲೈಂಗಿಕ ಸಮಸ್ಯೆ

ಮದುವೆಯಲ್ಲಿ ಅಡಚಣೆ

ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ

ಸಂಪರ್ಕಿಸಿ 9036367905

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…