ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ.
ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್ ಮನಗಂಡಿದ್ದಾರೆ. ಈ ರೀತಿ ಮಾಡದಂತೆ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.
ದರ್ಶನ್ ಮನೆಯ ಪಕ್ಕದಲ್ಲಿರುವ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ತೀವ್ರವಾದ ಪಟಾಕಿ ಸದ್ದಿನಿಂದಾಗಿ ಶ್ರವಣದೋಷ ತೊಂದರೆಗೆ ತುತ್ತಾಗಿದ್ದು, ದರ್ಶನ್ ಗೆ ಪತ್ರ ಬರೆದಿದ್ದಾರೆ. ಇದನ್ನು ನೋಡಿದ್ದೆ ತಡ ದರ್ಶನ್, ಅಭಿಮಾನಿಗಳಿಂದ ಆದ ಅಚಾತುರ್ಯಕ್ಕೆ ಮನ ನೊಂದುಕೊಂಡಿದ್ದಾರೆ.
ಯಾರೂ ಮನೆಯ ಮುಂದೆ ಪಟಾಕಿ ಹೊಡೆದು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ನಾಡಿನ ಹಿರಿಯ ಸಾಹಿತಿಗೆ ಗೌರವ ನೀಡಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ದರ್ಶನ್, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ಯಾರೂ ತರಬೇಡಿ.
ನಿಮ್ಮ ಊರಿನಲ್ಲಿರುವ ಅನಾಥ ಮಕ್ಕಳ ಶಿಕ್ಷಣಕ್ಕೆ ಆ ಹಣವನ್ನು ಮೀಸಲಾಗಿಡಿ. ಸಂಭ್ರಮಾಚರಣೆ ಸಂದರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಕೊಡಬೇಡಿ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.