News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

59

9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ ಕಥೆ ನ್ಯೂರಾನ್​ ಸಿನಿಮಾದಲ್ಲಿದೆ. ಒಂದಷ್ಟು ಟ್ವಿಸ್ಟ್​ಗಳ ಜೊತೆಗೆ ಈ ಕ್ರೈಂ ಸಸ್ಪೆನ್ಸ್​ ಥ್ರಿಲ್ಲರ್ ಕಥೆಯನ್ನ ಹೇಳಲಾಗ್ತಿದೆ.. ಮೊದಲ ಪ್ರಯತ್ನದಲ್ಲೇ ಯುವ ಗಮನ ಸೆಳೆಯೋ ಸುಳಿವು ಸಿಕ್ತಿದೆ. ನ್ಯೂರಾನ್​ ಸಿನಿಮಾ ಟೀಸರ್​, ಟ್ರೈಲರ್​ ಮತ್ತು ಸಾಂಗ್ಸ್​​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ತಿದೆ.

ಕಬೀರ್​ ದುಹಾನ್​ ಸಿಂಗ್​​ ಚಿತ್ರದಲ್ಲಿ ನೆಗೆಟೀವ್​ ರೋಲ್​ ಪ್ಲೇ ಮಾಡಿದ್ದಾರೆ. ಆರಂಭದಿಂದ ಕೊನೆಯವರೆಗೂ ಕುತೂಹಲಭರಿತವಾಗಿ ಸಾಗುವ ಸಿನಿಮಾ ಪ್ರೇಕ್ಷಕರನ್ನ ಸೀಟಿನ ತುದಿಗೆ ತಂದು ಕೂರಿಸುವಂತಿದೆ. ಮಡಿಕೇರಿ, ಸಕಲೇಶಪುರ, ಬೆಂಗಳೂರಿನ ಸುತ್ತಾಮುತ್ತಾ ನ್ಯೂರಾನ್​ ಸಿನಿಮಾ ಶೂಟಿಂಗ್ ನಡೆದಿದೆ. ಗುರುಕಿರಣ್​ ಸಂಗೀತ, ಶೋಯಬ್ ಅಹಮದ್​ ಛಾಯಾಗ್ರಹಣ ನ್ಯೂರಾನ್​ ಚಿತ್ರಕ್ಕಿದೆ.

ವಿನಯ್‌ ಕುಮಾರ್‌ ವಿ.ಆರ್‌ ನಿರ್ಮಾಣದ ನ್ಯೂರಾನ್​ ಸಿನಿಮಾ ಸದ್ಯ ಸೆನ್ಸಾರ್​ ಅಂಗಳದಲ್ಲಿದ್ದು, ರಿಲೀಸ್​ಗೆ ಸಿದ್ಧತೆ ನಡೀತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾ. ಶಿವರಾಜ್​​ಕುಮಾರ್, ಶ್ರೀಮುರಳಿ ಮತ್ತು ನಿರ್ದೇಶಕ ಸುನೀಲ್​ ಕುಮಾರ್ ದೇಸಾಯಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನವೆಂಬರ್​ ಫಸ್ಟ್ ಅಥವಾ ಸೆಕೆಂಡ್ ವೀಕ್​, ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…