ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ ಕಥೆ ನ್ಯೂರಾನ್ ಸಿನಿಮಾದಲ್ಲಿದೆ. ಒಂದಷ್ಟು ಟ್ವಿಸ್ಟ್ಗಳ ಜೊತೆಗೆ ಈ ಕ್ರೈಂ ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನ ಹೇಳಲಾಗ್ತಿದೆ.. ಮೊದಲ ಪ್ರಯತ್ನದಲ್ಲೇ ಯುವ ಗಮನ ಸೆಳೆಯೋ ಸುಳಿವು ಸಿಕ್ತಿದೆ. ನ್ಯೂರಾನ್ ಸಿನಿಮಾ ಟೀಸರ್, ಟ್ರೈಲರ್ ಮತ್ತು ಸಾಂಗ್ಸ್ಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

ಕಬೀರ್ ದುಹಾನ್ ಸಿಂಗ್ ಚಿತ್ರದಲ್ಲಿ ನೆಗೆಟೀವ್ ರೋಲ್ ಪ್ಲೇ ಮಾಡಿದ್ದಾರೆ. ಆರಂಭದಿಂದ ಕೊನೆಯವರೆಗೂ ಕುತೂಹಲಭರಿತವಾಗಿ ಸಾಗುವ ಸಿನಿಮಾ ಪ್ರೇಕ್ಷಕರನ್ನ ಸೀಟಿನ ತುದಿಗೆ ತಂದು ಕೂರಿಸುವಂತಿದೆ. ಮಡಿಕೇರಿ, ಸಕಲೇಶಪುರ, ಬೆಂಗಳೂರಿನ ಸುತ್ತಾಮುತ್ತಾ ನ್ಯೂರಾನ್ ಸಿನಿಮಾ ಶೂಟಿಂಗ್ ನಡೆದಿದೆ. ಗುರುಕಿರಣ್ ಸಂಗೀತ, ಶೋಯಬ್ ಅಹಮದ್ ಛಾಯಾಗ್ರಹಣ ನ್ಯೂರಾನ್ ಚಿತ್ರಕ್ಕಿದೆ.

ವಿನಯ್ ಕುಮಾರ್ ವಿ.ಆರ್ ನಿರ್ಮಾಣದ ನ್ಯೂರಾನ್ ಸಿನಿಮಾ ಸದ್ಯ ಸೆನ್ಸಾರ್ ಅಂಗಳದಲ್ಲಿದ್ದು, ರಿಲೀಸ್ಗೆ ಸಿದ್ಧತೆ ನಡೀತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾ. ಶಿವರಾಜ್ಕುಮಾರ್, ಶ್ರೀಮುರಳಿ ಮತ್ತು ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನವೆಂಬರ್ ಫಸ್ಟ್ ಅಥವಾ ಸೆಕೆಂಡ್ ವೀಕ್, ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…