News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

58

9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ ಕಥೆ ನ್ಯೂರಾನ್​ ಸಿನಿಮಾದಲ್ಲಿದೆ. ಒಂದಷ್ಟು ಟ್ವಿಸ್ಟ್​ಗಳ ಜೊತೆಗೆ ಈ ಕ್ರೈಂ ಸಸ್ಪೆನ್ಸ್​ ಥ್ರಿಲ್ಲರ್ ಕಥೆಯನ್ನ ಹೇಳಲಾಗ್ತಿದೆ.. ಮೊದಲ ಪ್ರಯತ್ನದಲ್ಲೇ ಯುವ ಗಮನ ಸೆಳೆಯೋ ಸುಳಿವು ಸಿಕ್ತಿದೆ. ನ್ಯೂರಾನ್​ ಸಿನಿಮಾ ಟೀಸರ್​, ಟ್ರೈಲರ್​ ಮತ್ತು ಸಾಂಗ್ಸ್​​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ತಿದೆ.

ಕಬೀರ್​ ದುಹಾನ್​ ಸಿಂಗ್​​ ಚಿತ್ರದಲ್ಲಿ ನೆಗೆಟೀವ್​ ರೋಲ್​ ಪ್ಲೇ ಮಾಡಿದ್ದಾರೆ. ಆರಂಭದಿಂದ ಕೊನೆಯವರೆಗೂ ಕುತೂಹಲಭರಿತವಾಗಿ ಸಾಗುವ ಸಿನಿಮಾ ಪ್ರೇಕ್ಷಕರನ್ನ ಸೀಟಿನ ತುದಿಗೆ ತಂದು ಕೂರಿಸುವಂತಿದೆ. ಮಡಿಕೇರಿ, ಸಕಲೇಶಪುರ, ಬೆಂಗಳೂರಿನ ಸುತ್ತಾಮುತ್ತಾ ನ್ಯೂರಾನ್​ ಸಿನಿಮಾ ಶೂಟಿಂಗ್ ನಡೆದಿದೆ. ಗುರುಕಿರಣ್​ ಸಂಗೀತ, ಶೋಯಬ್ ಅಹಮದ್​ ಛಾಯಾಗ್ರಹಣ ನ್ಯೂರಾನ್​ ಚಿತ್ರಕ್ಕಿದೆ.

ವಿನಯ್‌ ಕುಮಾರ್‌ ವಿ.ಆರ್‌ ನಿರ್ಮಾಣದ ನ್ಯೂರಾನ್​ ಸಿನಿಮಾ ಸದ್ಯ ಸೆನ್ಸಾರ್​ ಅಂಗಳದಲ್ಲಿದ್ದು, ರಿಲೀಸ್​ಗೆ ಸಿದ್ಧತೆ ನಡೀತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾ. ಶಿವರಾಜ್​​ಕುಮಾರ್, ಶ್ರೀಮುರಳಿ ಮತ್ತು ನಿರ್ದೇಶಕ ಸುನೀಲ್​ ಕುಮಾರ್ ದೇಸಾಯಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನವೆಂಬರ್​ ಫಸ್ಟ್ ಅಥವಾ ಸೆಕೆಂಡ್ ವೀಕ್​, ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.