ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು.

ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.

”ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.” ಎಂದು ಟ್ವೀಟ್ ಮಾಡಿದ್ದಾರೆ.

”ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ” ಎಂದು ದರ್ಶನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.