ಸುದ್ದಿ

ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

167

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…