ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.