News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

169

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.