ಸುದ್ದಿ

ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

165

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸುದ್ದಿ

    ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

    ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.